ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm