ಬ್ರೇಕಿಂಗ್ ನ್ಯೂಸ್
12-08-21 11:45 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವಾಗಲೇ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಬೆಂಗಳೂರು ನಗರ ಭಾಗದಲ್ಲಿ 499 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ, 9 ವರ್ಷದ ಒಳಗಿನ 88 ಮಕ್ಕಳು ಆಗಸ್ಟ್ 1ರಿಂದ 10 ರ ನಡುವೆ ಸೋಂಕಿಗೆ ಒಳಗಾಗಿದ್ದಾರೆ. 10 ರಿಂದ 19 ವರ್ಷದೊಳಗಿನ 305 ಮಕ್ಕಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ವರದಿಯಾದ 499 ಪ್ರಕರಣಗಳ ಪೈಕಿ 263 ಕಳೆದ 5 ದಿನಗಳಲ್ಲಿ ಕಂಡುಬಂದಿದೆ. ಈ ಪೈಕಿ 88 ಪ್ರಕರಣಗಳು 9 ವರ್ಷದ ಒಳಗಿನದ್ದು ಮತ್ತು 175 ಪ್ರಕರಣಗಳು 10 ರಿಂದ 19 ವರ್ಷದ ಒಳಗಿನ ಮಕ್ಕಳದ್ದಿದೆ.
ಇದು ಮೂರನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದ್ದು ಈಗಾಗ್ಲೇ ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಕ್ಕಳಿಗೆ ಸೋಂಕು ತಗಲುತ್ತಿರುವುದು ದುಪ್ಪಟ್ಟು ಆಗುತ್ತಿರುವುದು ಕಂಡುಬಂದಿದೆ. ಹೆತ್ತವರು ಸ್ವತಃ ಎರಡು ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಮಕ್ಕಳನ್ನು ಜನರ ಗುಂಪಿನಿಂದ ದೂರ ಇಡುವುದನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ದಿನಕ್ಕೆ 1500 ಕ್ಕೂ ಹೆಚ್ಚು ಪ್ರಕರಣಗಳು ಸದ್ಯಕ್ಕೆ ವರದಿಯಾಗುತ್ತಿದೆ.
ಈವರೆಗೆ 15,919 ಮಂದಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವು ಕಂಡಿದ್ದಾರೆ. ಇದರಲ್ಲಿ ಒಂಬತ್ತು ವರ್ಷದ ಒಳಗಿನ ಮಕ್ಕಳು 19 ಮಂದಿ ಇದ್ದಾರೆ. 10 ರಿಂದ 19 ವರ್ಷದ ಒಳಗಿನ 26 ಮಂದಿ ಮಕ್ಕಳು ಇದ್ದಾರೆ. 20 ರಿಂದ 30 ವರ್ಷದ ಒಳಗಿನ 279 ಮಂದಿ ಸಾವು ಕಂಡಿದ್ದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.
More than 300 children below the age of 19 years have tested positive for Covid-19 in the past six days in Bengaluru, putting the city on alert. This is one of the highest number of cases among children reported in Karnataka so far.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm