ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am