ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm