ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm