ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm