ಬ್ರೇಕಿಂಗ್ ನ್ಯೂಸ್
15-08-21 12:49 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸಾವರ್ಕರ್ ಫೋಟೊ ಇದೆಯೆಂಬ ಒಂದೇ ಕಾರಣಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ರಥ ಸಂಚರಿಸಲಿದ್ದು ರಥಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಕಲ್ಲೇಗ ಚಾಲನೆ ನೀಡಿದ್ದರು. ಚಾಲನೆ ನೀಡಿದ ಕೂಡಲೇ ಅಲ್ಲಿಯೇ ಇದ್ದ ಎಸ್ ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸಮಾಧಾನಪಡಿಸಲು ಯತ್ನಿಸಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಾವರ್ಕರ್ ಫೋಟೊ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿದು ರಥ ಹೋಗಲು ಬಿಡುವುದಿಲ್ಲ ಎಂದು ಅಡ್ಡ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದ ಪೊಲೀಸರು ಬಳಿಕ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿಕೊಟ್ಟರು.
Puttur Clash Erupts in Kadaba Panchayat by SDPI members over Savarkar photo on 75th Independence Day celebration. SDPI members demand to replace the photo with Tipu Sultans picture. Wars of words exchange between Presidents and SDPI members. Puttur Police arrive at the spot.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am