ಬ್ರೇಕಿಂಗ್ ನ್ಯೂಸ್
15-08-21 12:49 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸಾವರ್ಕರ್ ಫೋಟೊ ಇದೆಯೆಂಬ ಒಂದೇ ಕಾರಣಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ರಥ ಸಂಚರಿಸಲಿದ್ದು ರಥಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಕಲ್ಲೇಗ ಚಾಲನೆ ನೀಡಿದ್ದರು. ಚಾಲನೆ ನೀಡಿದ ಕೂಡಲೇ ಅಲ್ಲಿಯೇ ಇದ್ದ ಎಸ್ ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸಮಾಧಾನಪಡಿಸಲು ಯತ್ನಿಸಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಾವರ್ಕರ್ ಫೋಟೊ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿದು ರಥ ಹೋಗಲು ಬಿಡುವುದಿಲ್ಲ ಎಂದು ಅಡ್ಡ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದ ಪೊಲೀಸರು ಬಳಿಕ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿಕೊಟ್ಟರು.
Puttur Clash Erupts in Kadaba Panchayat by SDPI members over Savarkar photo on 75th Independence Day celebration. SDPI members demand to replace the photo with Tipu Sultans picture. Wars of words exchange between Presidents and SDPI members. Puttur Police arrive at the spot.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm