ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm