ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am