ಬ್ರೇಕಿಂಗ್ ನ್ಯೂಸ್
17-08-21 12:53 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 17: ಸ್ವಾತಂತ್ರ್ಯ ದಿನಾಚರಣೆಯಂದು ಬಂಟ್ವಾಳ ಪುರಸಭೆ ಸದಸ್ಯನೊಬ್ಬ ಜನಗಣ ಮನ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳ ಪುರಸಭೆ ಸದಸ್ಯ ವಾಸು ಪೂಜಾರಿ ಎಂಬವರು ಲೊರೆಟ್ಟೋಪದವಿನ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಹಾಡಿದ್ದು, ಹಾಡನ್ನು ತಪ್ಪು ತಪ್ಪಾಗಿ ಉಚ್ಚರಿಸಿದ್ದಾರೆ. ಅಲ್ಲದೆ, ನಡು ನಡುವೆ ಪದಗಳು, ಚರಣಗಳನ್ನೇ ನುಂಗಿಹಾಕಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಬಂದಿದ್ದ ಮಕ್ಕಳ ಎದುರಲ್ಲಿ ನಗೆಪಾಟಲಿಗೀಡಾಗಿದ್ದಾರೆ.

ಮಕ್ಕಳು ನಗುತ್ತಿರುವಾಗಲೇ ಅರ್ಧಕ್ಕೇ ರಾಷ್ಟ್ರಗೀತೆಯನ್ನು ಹಾಡಿ ನಿಲ್ಲಿಸಿದ್ದು, ಸ್ವಾತಂತ್ರ್ಯ ದಿನವೇ ಅಪಮಾನ ಎಸಗಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಮೂರು ಅವಧಿಗೆ ಕಾಂಗ್ರೆಸ್ ಸದಸ್ಯನಾಗಿರುವ ವಾಸು ಪೂಜಾರಿ, ಈ ರೀತಿ ರಾಷ್ಟ್ರಗೀತೆಯ ಬಗ್ಗೆ ಅಪಮಾನ ಎಸಗಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Video:
Bantwal Town Municipality Member Video of him singing National Anthem on Independence Day incorrectly goes viral on social media.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm