ಬ್ರೇಕಿಂಗ್ ನ್ಯೂಸ್
19-08-21 10:42 am Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಆಗಸ್ಟ್ 19: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಯೂ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಕಟಣೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆ ನಡೆಸದಂತೆ ಸೂಚನೆ ನೀಡಿದ್ದರು. ಇದರಂತೆ, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ತನಕ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆ, ವಿಧಿಗಳು ನಡೆಯುವುದಿಲ್ಲ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15- 1.30 ಹಾಗೂ 2.30 ರಿಂದ ಸಂಜೆ ಏಳರ ತನಕ ಭಕ್ತರು ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ.
ಅಲ್ಲದೆ, ಇತರ ದಿನಗಳಲ್ಲಿ ಉಳಿದುಕೊಳ್ಳುವ ಭಕ್ತರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
Spike in Covid-19 cases kukke subramanya temple to close all its services till August 30th.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am