ಬ್ರೇಕಿಂಗ್ ನ್ಯೂಸ್
20-08-21 12:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 20 : ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿವೆ. ಇದಕ್ಕಾಗಿ ಸಮುದ್ರ ತಟದಲ್ಲಿ ರಕ್ಷಣೆ ಬಲಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭಯೋತ್ಪಾದನೆ ಚಟುವಟಿಕಯು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನೆಲೆಯೂರಲು ಯತ್ನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗುತ್ತಿದೆ. ಇದು ಆತಂಕಕಾರಿ ಫಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಚೇರಿ (ಎನ್ಐಎ) ತೆರೆಯಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹ ಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎನ್ಐಎ ಕಚೇರಿ ಸ್ಥಾಪನೆ ದಿಕ್ಕಿನಲ್ಲಿ ಈಗಾಗಲೇ ಕೆಲವು ಹೆಜ್ಜೆಗಳನ್ನು ಇರಿಸಿದ್ದೇವೆ. ಆದರೆ, ಇದನ್ನು ಬಹಿರಂಗಪಡಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಭರವಸೆ ನೀಡಿದ್ದಾರೆ.
Mangaluru City South MLA Vedavyas Kamath today met Karnataka Chief Minister Basavaraj Bommai and Home Minister Araga Jnanendra at Bengaluru, requesting them to set up the office of National Investigation Agency (NIA) in Mangaluru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am