ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am