ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm