ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm