ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm