ಬ್ರೇಕಿಂಗ್ ನ್ಯೂಸ್
06-09-20 09:16 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 06: ದ.ಕ. ಜಿಲ್ಲೆಯಲ್ಲಿ ಕೊರೋನ ಹಾವಳಿ ಮಿತಿಮೀರಿದ್ದು, ರವಿವಾರ ಮತ್ತೆ 326 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
ಸೋಂಕಿತರ ಪೈಕಿ ಮಂಗಳೂರು ತಾಲೂಕು ಅಗ್ರಸ್ಥಾನದಲ್ಲಿದೆ. ಮಂಗಳೂರು-187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm