ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm