ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am