ಬ್ರೇಕಿಂಗ್ ನ್ಯೂಸ್
27-08-21 04:03 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 27: ಅನ್ಯಕೋಮಿನ ಯುವಕರ ಜೊತೆ ವಿದ್ಯಾರ್ಥಿನಿಯರು ಕಾರಿಂಜೇಶ್ವರ ದೇವಸ್ಥಾನದ ಬೆಟ್ಟಕ್ಕೆ ವಿಹಾರ ತೆರಳಿದ್ದ ವೇಳೆ ಹಿಂದು ಸಂಘಟನೆಯ ಯುವಕರು ತಡೆದು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹಲ್ಲೆ ನಡೆಸಿದ ಘಟನೆ ಬಗ್ಗೆ ಐವರು ಯುವಕರ ವಿರುದ್ದ ವಿದ್ಯಾರ್ಥಿನಿಯೊಬ್ಬಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದು, ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಿಂದ ಬೈಕ್ನಲ್ಲಿ ಕಾರಿಂಜ ದೇವಾಲಯಕ್ಕೆ ಬಂದಿದ್ದರು.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿರುವ ವಿದ್ಯಾರ್ಥಿನಿ, ಪ್ರವಾಸ ಬಂದಿದ್ದ ನಮ್ಮ ಮೇಲೆ 5 ಮಂದಿ ಅಪರಿಚಿತರು ತಡೆದಿದ್ದು ವಿಚಾರಣೆ ನೆಪದಲ್ಲಿ ಅಶ್ಲೀಲ ಶಬ್ಧಗಳಿಂದ ಬೈದು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ನಮ್ಮ ಜೊತೆ ಬಂದಿದ್ದ ಯುವಕರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 143, 147, 341ಮತ್ತು 149 ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮೂವರು ಯುವಕರನ್ನು ಬಂಧಿಸಿ ಕ್ರಮ ಜರಗಿಸಿದ್ದಾರೆ.
In another case of immoral rowdism, few members of Hindu Jagarana Vedike, a Hindu right wing organisation stopped and questioned three boys for being in the company of three girls including two girls belonging to a different faith and handed over to the police. The locals had found these students of a para medical college in Mangaluru, near Karinja temple pond in Bantwal taluk of Dakshina Kannada district and the informed the fringe group. There were five right wing members.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am