ಬ್ರೇಕಿಂಗ್ ನ್ಯೂಸ್
28-08-21 11:15 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಈಗಿನ ಕೆಲವು ಯುವಕ- ಯುವತಿಯರಿಗೆ ಟಿಕ್ ಟಾಕ್ ವಿಡಿಯೋ ಮಾಡುವುದು ಟ್ರೆಂಡ್ ಆಗಿದೆ. ಆದರೆ, ಎಲ್ಲಿ ಯಾವುದನ್ನು ಮಾಡಬೇಕು ಎಂಬ ಅರಿವು ಇಲ್ಲದೆಯೋ, ಏನಾಗುತ್ತೆ ಎಂಬ ದಾರ್ಷ್ಟ್ಯವೋ ಸಿಕ್ಕಸಿಕ್ಕಲ್ಲಿ ಟಿಕ್ ಟಾಕ್ ಮಾಡಿ ಸಿಕ್ಕಿಬೀಳುತ್ತಾರೆ. ಹಳೆಯಂಗಡಿ ಪ್ರಸಿದ್ಧ ಪಾವಂಜೆ ದೇವಸ್ಥಾನದಲ್ಲಿ ಇಬ್ಬರು ಹುಡುಗಿಯರ ಜೊತೆ ಯುವಕನೊಬ್ಬ ಟಿಕ್ ಟಾಕ್ ವಿಡಿಯೋ ಮಾಡಿದ್ದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮೂಲ್ಕಿ ನಿವಾಸಿ ಪ್ರತೀಕ್ ಶೆಟ್ಟಿ ಎಂಬಾತ ತನ್ನೊಂದಿಗೆ ಇಬ್ಬರು ಹುಡುಗಿಯರ ಜೊತೆ ವಿಡಿಯೋ ಮಾಡಿದ್ದಾನೆ. ದೇವಸ್ಥಾನದ ಒಳಗಿನ ಅಂಗಣದಲ್ಲಿ ವಿಡಿಯೋ ಮಾಡಿರುವಂತಿದೆ. ನಾಲ್ಕು ಮಾದರಿಯ ಬೇರೆ ಬೇರೆ ವಿಡಿಯೋಗಳು ವೈರಲ್ ಆಗಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪಾವಂಜೆ ಮಹಾಲಿಂಗೇಶ್ವರ ಗಣಪತಿ ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡಲಾಗಿದೆ ಎನ್ನಲಾಗುತ್ತಿದ್ದು ಸ್ಥಳೀಯ ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯೊಬ್ಬ ಯುವಕನಿಗೆ ಫೋನ್ ಮಾಡಿ, ಇನ್ಮುಂದೆ ದೇವಸ್ಥಾನಕ್ಕೆ ಕಾಲಿಟ್ಟಲ್ಲಿ ನಿನ್ನ ಕೈಕಾಲು ಮುರಿಯುತ್ತೇವೆ ಎಂದು ಧಮಕಿ ಹಾಕಿದ್ದಾನೆ. ನಾವು ಕೈಮುಗಿಯುವ ಜಾಗದಲ್ಲಿ ನೀನು ಈ ರೀತಿ ವಿಡಿಯೋ ಮಾಡಿದ್ದೀಯಲ್ಲಾ. ನಿನಗೆ ಯಾರು ಅವಕಾಶ ಕೊಟ್ಟಿದ್ದು ಎಂದು ಕೇಳಿದ್ದಾರೆ. ಅಲ್ಲಿನ ಅರ್ಚಕ ಭಟ್ರಿಗೆ ಹೇಳಿ, ಮಾಡಿದ್ದೇವೆ ಎಂದಿದ್ದಾನೆ. ಯಾರು ಆತ ಭಟ್ಟ, ನಿನಗೆ ಈ ರೀತಿ ವಿಡಿಯೋ ಮಾಡಲು ಹೇಳಿದ್ದು. ಬಾ, ದೇವಸ್ಥಾನಕ್ಕೆ ಬಂದು ಹೇಳು.. ನಾನು ವಿಡಿಯೋ ಡಿಲೀಟ್ ಮಾಡಿದ್ದೇನೆ ಎಂದು ಹುಡುಗ ಹೇಳಿದ್ದಕ್ಕೆ, ಅದು ಎಲ್ಲಾ ಗ್ರೂಪುಗಳಲ್ಲಿ ಬರ್ತಿದೆ. ನೀನು ಡಿಲೀಟ್ ಮಾಡೋದೇನು.. ನಿನ್ನ ಕೈಕಾಲು ತೆಗೀತೇನೆ ಎಂದು ಧಮ್ಕಿ ಹಾಕುವ ಆಡಿಯೋ ಕೂಡ ವೈರಲ್ ಆಗಿದ್ದು ಯುವಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ.
ಇದೇ ವೇಳೆ, ದೇವಸ್ಥಾನದ ವತಿಯಿಂದ ತಪ್ಪಿತಸ್ಥ ಯುವಕ ಮತ್ತು ಹುಡುಗಿಯರು ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹುಡುಗ- ಹುಡುಗಿಯರ ಹುಚ್ಚಾಟಕ್ಕೆ ದೇವಸ್ಥಾನದ ಮರ್ಯಾದೆ ಹರಾಜು ಆಗುವಂತಾಗಿದೆ.
Video:
Mangalore Tiktok vidoe inside Pavanje temple haleangadi goes viral. Boy from Mulki and girls were seen acting inappropriately shooting their videos for Tiktok.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm