ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm