ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm