ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm