ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am