ಬ್ರೇಕಿಂಗ್ ನ್ಯೂಸ್
30-08-21 10:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೇರಳಕ್ಕೆ ಹೊಂದಿಕೊಂಡಿದ್ದಲ್ಲದೆ, ಕೋವಿಡ್ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮಹಾರಾಷ್ಟ್ರ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ.
ಸೆ.13ರ ವರೆಗೆ ಹೊಸ ಆದೇಶ ಜಾರಿಯಲ್ಲಿ ಇರಲಿದ್ದು ಅಲ್ಲೀ ವರೆಗೂ ನೈಟ್ ಕರ್ಫ್ಯೂ ಮತ್ತು ಇತರೇ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಸೇರಿ ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಮದುವೆ ಇನ್ನಿತರ ಕೌಟುಂಬಿಕ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ.
ಆದರೆ, ಮದುವೆ ಸಮಾರಂಭಗಳು ಸಣ್ಣ ಹಾಲ್ ಗಳಲ್ಲಿ ಅದರ ಸಾಮರ್ಥ್ಯದ ಅರ್ಧದಷ್ಟು ಮತ್ತು ದೊಡ್ಡ ಹಾಲ್ ಗಳಲ್ಲಿ 400ಕ್ಕೆ ಮೀರದಂತೆ ಜನರು ಸೇರಲು ಅವಕಾಶ ನೀಡಲಾಗಿದೆ. ವೀಕೆಂಡ್ ಲಾಕ್ಡೌನ್ ಇದ್ದರೂ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಇರುತ್ತದೆ. ಪರೀಕ್ಷೆಗೆ ಬರುವವರು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದು.
ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ, ಮೆಡಿಕಲ್, ಇಂಜಿನಿಯರಿಂಗ್ ಇನ್ನಿತರ ಉನ್ನತ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಆನಂತರ ಮತ್ತೊಮ್ಮೆ ಟೆಸ್ಟ್ ಮಾಡಿಸಿ, ನೆಗೆಟಿವ್ ಆದಲ್ಲಿ ಮಾತ್ರ ಕಾಲೇಜು ತರಗತಿ ತೆರಳಬಹುದು. ಕೇರಳ, ಮಹಾರಾಷ್ಟ್ರ ಗಡಿಭಾಗದಲ್ಲಿ ಪೊಲೀಸರ ಚೆಕ್ ಪೋಸ್ಟ್ ತಪಾಸಣೆ ಈಗಿನಂತೆಯೇ ಪರಿಶೀಲನೆ ಯಥಾಸ್ಥಿತಿ ಇರಲಿದೆ.
Night curfew would be relaxed in all areas except Kodagu, Hassan, Dakshina Kannada and Udupi districts, which share borders with Kerala. Karnataka government on Monday decided to ease night curfew regulations imposed in the state due to Covid-19 in most areas except four districts, which are sharing its borders with Kerala.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm