ಬ್ರೇಕಿಂಗ್ ನ್ಯೂಸ್
01-09-21 01:48 pm Mangaluru Correspondent ಕರಾವಳಿ
ಮಂಗಳೂರು, ಸೆ.1 : ಕೋವಿಡ್ ಎರಡನೇ ಅಲೆ ಕಾರಣದಿಂದ ಮುಚ್ಚಲ್ಪಟ್ಟಿದ್ದ ದ.ಕ. ಜಿಲ್ಲೆಯ ದ್ವಿತೀಯ ಪಿಯು ಕಾಲೇಜುಗಳು ಮತ್ತೆ ತೆರೆದುಕೊಂಡಿದೆ.
ಕೋವಿಡ್ ಮಾರ್ಗಸೂಚಿ ಅನ್ವಯ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ ತರಗತಿ ನಡೆಸಲು ಸೂಚಿಸಲಾಗಿದೆ. ಅದಕ್ಕಾಗಿ ಬ್ಯಾಚ್ವೈಸ್ ತರಗತಿ ನಡೆಸಲಾಗುತ್ತಿದೆ. ಅಲ್ಲದೆ, ಕೋವಿಡ್ ಮಾರ್ಗಸೂಚಿ ಪಾಲನೆಯ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.



18 ವರ್ಷದೊಳಗಿನ ಮಕ್ಕಳಿಗೆ ಇನ್ನೂ ಲಸಿಕೆ ಕೊಡಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ. ಹಾಗಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಲಸಿಕೆಯ ಕಡ್ಡಾಯ ಅನ್ನುವುದು ಅನ್ವಯವಾಗುತ್ತಿಲ್ಲ. ಆದರೆ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು. ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Dakshina Kannada second PUC college starts today after a long hault due to covid.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 09:49 am
HK News Staffer
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am