ಬ್ರೇಕಿಂಗ್ ನ್ಯೂಸ್
03-09-21 07:05 pm Headline Karnataka News Network ಕರಾವಳಿ
ಮಂಗಳೂರು, ಸೆ.3 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೆ, ವೃತ್ತಿಪರ ನೌಕರರು, ದಿನಗೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣ ಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯದ ಕರ್ಫ್ಯೂ ರದ್ದು ಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿದ್ದಾರೆ.
Mangalore MLA Vedavyas Kamath and Kota requests CM Bommai to discard Curfew in Dakshina Kannada
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 09:49 am
HK News Staffer
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
18-09-26 10:35 am
HK News Staffer
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am