ಬ್ರೇಕಿಂಗ್ ನ್ಯೂಸ್
07-09-20 08:22 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 7: ಮಂಗಗಳನ್ನು ಕೊಂದು ಶವಗಳನ್ನ ಎರಡು ಗೋಣಿ ಚೀಲಗಳಲ್ಲಿ ತುಂಬಿಸಿ, ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಗೋಣಿ ಚೀಲದಲ್ಲಿ ಮಂಗಗಳ ಶವಗಳನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ.

ಕಳೆದ ವರ್ಷ ಕೂಡ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ತೋರಿರುವ ಘಟನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm