ಬ್ರೇಕಿಂಗ್ ನ್ಯೂಸ್
07-09-20 08:22 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 7: ಮಂಗಗಳನ್ನು ಕೊಂದು ಶವಗಳನ್ನ ಎರಡು ಗೋಣಿ ಚೀಲಗಳಲ್ಲಿ ತುಂಬಿಸಿ, ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಗೋಣಿ ಚೀಲದಲ್ಲಿ ಮಂಗಗಳ ಶವಗಳನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ.
ಕಳೆದ ವರ್ಷ ಕೂಡ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ತೋರಿರುವ ಘಟನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
28-06-25 12:14 pm
HK News Desk
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm