ಬ್ರೇಕಿಂಗ್ ನ್ಯೂಸ್
            
                        07-09-20 08:22 pm Udupi Reporter ಕರಾವಳಿ
            ಉಡುಪಿ, ಸೆಪ್ಟೆಂಬರ್ 7: ಮಂಗಗಳನ್ನು ಕೊಂದು ಶವಗಳನ್ನ ಎರಡು ಗೋಣಿ ಚೀಲಗಳಲ್ಲಿ ತುಂಬಿಸಿ, ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಗೋಣಿ ಚೀಲದಲ್ಲಿ ಮಂಗಗಳ ಶವಗಳನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ.

ಕಳೆದ ವರ್ಷ ಕೂಡ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ತೋರಿರುವ ಘಟನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm