ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am