ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm