ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm