ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm