ಬ್ರೇಕಿಂಗ್ ನ್ಯೂಸ್
08-09-21 10:46 pm Mangaluru Correspondent ಕರಾವಳಿ
ಮಂಗಳೂರು, ಸೆ.8 : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗ್ಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Nipah outbreak in Kerala. Karnataka govt issues advisory No entry into kerala for two months order Mangalore DC. The Karnataka government has asked districts bordering Kerala to be extra vigilant. The district authorities have been asked to monitor those arriving from Kerala for symptoms like fever, altered mental status, severe weakness, headache, respiratory distress, cough, vomiting, muscle pain, convulsion and diarrhoea.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am