ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.
ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm