ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm