ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm