ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am