ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm