ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.
ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm