ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm