ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm