ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm