ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm