ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am