ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm