ಬ್ರೇಕಿಂಗ್ ನ್ಯೂಸ್
08-09-20 06:46 pm Udupi Reporter ಕರಾವಳಿ
ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm